ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ವಿಧಾನಸಭೆಯ ಚುನಾವಣೆಯಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ. ಸಂಪೂರ್ಣ ಫಲಿತಾಂಶ ಬರಲಿ. ನಂತರ ನಮ್ಮ ಪಕ್ಷ ಯಾವ ಕಾರಣಕ್ಕೆ ಹಿನ್ನೆಡೆಯಾಗಿದೆ ಎಂಬುದನ್ನು ಚರ್ಚಿಸೋಣ ಎಂದರು.
ದೇಶದಲ್ಲಿ ಪ್ರತಿಯೊಂದು ಚುನಾವಣೆಯೂ ವಿಭಿನ್ನವಾಗಿ ಬೀರಲಿದ್ದು, ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತದೆ. ರಾಜ್ಯದ ಚುನಾವಣೆಯೂ ಅಷ್ಟೇ ಸ್ಥಳೀಯ ವಿದ್ಯಮಾನಗಳ ಮೇಲೆ ನಿರ್ಧಾರವಾಗುತ್ತದೆ. ಹೀಗಾಗಿ ಆಯಾಯ ರಾಜ್ಯದ ಹಿನ್ನಡೆ ಪರಿಣಾಮ ಬೀರಲ್ಲ ಎಂದು ಹೇಳಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…