ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಿಂದ ರಾಜ್ಯದ ಜನತೆಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ.
ಮುಡಾ ಹಗರಣಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನಮ್ಮ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಡಾ ಹಗರಣಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನಮ್ಮ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಈ ಎರಡು ಹಗರಣಗಳು ಸಿಬಿಐನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರೇ ಈ ಹಗರಣದ ಬಗ್ಗೆ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯವಾಗಿದೆ ಎಂದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…