ವಯನಾಡು: ಎಸ್ಐಆರ್ ಜಾರಿಯಿಂದ ಪ್ರಜಾಪ್ರಭುತ್ವ ದುರ್ಬಲವಾಗಲಿದೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ನಡೆಸಿದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ ಎಂಬುದನ್ನು ನೋಡಿದ್ದೇವೆ. ಕೇರಳದಲ್ಲಿ ಎಸ್ಐಆರ್ ನಡೆಸಲು ಚುನಾವಣಾ ಆಯೋಗ ಯೋಜಿಸಿದೆ. ಆದರೆ ಈ ಪ್ರಕ್ರಿಯೆಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಎಸ್ಐಆರ್ ಅನ್ನು ಹೇಗೆ ಜಾರಿ ಮಾಡಿದರು ಎಂಬುದನ್ನು ನೋಡಿದ್ದೇವೆ. ಅವರು ಪ್ರತಿ ರಾಜ್ಯದಲ್ಲೂ ಹಾಗೆ ಮಾಡಲಿದ್ದಾರೆ. ಅದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕಾಗಿದೆ ಎಂದು ಕರೆ ನೀಡಿದರು.
ಇದನ್ನೂ ಓದಿ:-ಆಂತರಿಕ ಕಚ್ಚಾಟದಲ್ಲಿ ಸರ್ಕಾರ ಅಭಿವೃದ್ಧಿ ಮರೆತಿದೆ: ಬಿ.ವೈ.ವಿಜಯೇಂದ್ರ
ಅಕ್ಷತಾ ರಜೆಗೆ ಊರಿಗೆ ಬಂದಿದ್ದೆ. ಒಂದು ಬದಿಯಲ್ಲಿ ಬಂಟಾಜೆ ಕಾಡಿನಲ್ಲಿ ಹುಟ್ಟಿ ಸೀರೆ ನದಿಯನ್ನು ಸೇರುವ ತೊರೆ. ಇನ್ನೊಂದು ಬದಿಯಲ್ಲಿ…
'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ…
ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು,…
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…