ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಜನರು ಸಾವನ್ನಪ್ಪಿರುವುದು ಕೂಡ ಆತಂಕವನ್ನುಂಟು ಮಾಡುತ್ತಿದೆ. ಡೆಂಗ್ಯೂಗೆ ಬಲಿಯಾದವರ ಬಗ್ಗೆ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಯವರಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಕೇಸ್ ಗಳು ಹೆಚ್ಚಳವಾಗುತ್ತಿದ್ದು,೫೩೭೪ ಹೆಚ್ಚು ಕೇಸ್ ದಾಖಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದೂವರೆ ಸಾವಿರ ಸನಿಹಕ್ಕೆ ತಲುಪಿದೆ . ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಇದುವರೆಗೂ ಏಳು ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಬಗ್ಗೆ ಡೆತ್ ಆಡಿಟ್ ಮಾಡುವುದಕ್ಕೆ ಇಲಾಖೆ ಮುಂದಾಗಿದೆ.
ಖಾಸಗಿ ಆಸ್ಪತ್ರೆಯವರು ಕೂಡ ಡೆಂಗ್ಯೂ ಡೆತ್ ಗಳು ಹಾಗೂ ಪ್ರಕರಣಗಳನ್ನ ನೋಟಿಫೈ ಮಾಡಬೇಕು. ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು ಹಾಗೂ ಡೆತ್ ಮಾಹಿತಿಯನ್ನು ಹಂಚಿಕೊಳ್ಳಲು ಸಚಿವರು ಸೂಚಿಸಿದ್ದು, ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಯವರು ಡೆಂಗ್ಯೂ ಮಾಹಿತಿಯನ್ನು ಮುಚ್ಚಿಡಬಾರದು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…