ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕು ಉಲ್ಬಣಗೊಳ್ಳುತ್ತಿದೆ ಹೊರತು ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅದರಲ್ಲೂ ಈ ಡೆಂಗ್ಯೂ ಮಕ್ಕಳನ್ನ ಬಲಿ ಪಡೆದುಕೊಳ್ಳುತ್ತಿರುವುದು ದೊಡ್ಡ ಆತಂಕವನ್ನುಂಟು ಮಾಡುತ್ತಿದೆ.
ಹಾಸನದಲ್ಲಿ ಈ ಡೆಂಗ್ಯೂಗೆ ನಾಲ್ಕು ಮಕ್ಕಳು ಸಾವನ್ನಪ್ಪಿದ್ದರು. ಇದೀಗ ಬೆಂಗಳೂರಿನಲ್ಲಿ ಡೆಂಗ್ಯೂನಿಂದ ೧೧ ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಅಂಜನಾಪುರದ ೧೧ ವರ್ಷದ ಗಗನ್ ಎಂಬ ಬಾಲಕ ಕಳೆದ ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಆದರೆ ನಿನ್ನೆ ತಡರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…