ರಾಜ್ಯ

ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ : ನಟ ಚೇತನ್ ವಿರುದ್ಧ ದೂರು

ಬೆಂಗಳೂರು :  ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡ ವಿರುದ್ಧ ನಟ ಚೇತ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತಂತೆ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಗೆ ನಟ ಚೇತನ್ ವಿರುದ್ಧ ವಕೀಲ RLN ಮೂರ್ತಿ ದೂರು ಸಲ್ಲಿಸಿದ್ದಾರೆ.

ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ

ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ

ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ

ಎಂದು ಹೀಗೆ ಬರೆದು ಈಗ ನಟ ಚೇತನ ಅಹಿಂಸಾ ಇದೀಗ ವಿವಾದಕ್ಕೆ ಈಡಾಗಿದ್ದಾರೆ. ನಟ ಚೇತನ ಹಾಕಿರುವ ಪೋಸ್ಟ್ ಕುರಿತಂತೆ ಆರ್ ಎಲ್ ಎನ್ ವಕೀಲ ಮೂರ್ತಿ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

andolanait

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

60 mins ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

1 hour ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

1 hour ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

1 hour ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

1 hour ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

2 hours ago