ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯನ್ನು ಇಬ್ಬಾಗ ಮಾಡಿ ಪ್ರತ್ಯೇಕ ಜಿಲ್ಲೆಗಳನ್ನು ಮಾಡಬೇಕು. ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಳಿತಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲ್ಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿಯು ಇಬ್ಬಾಗವಾಗಿ ಪ್ರತ್ಯೇಕ ಜಿಲ್ಲೆಯಾಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದರು.
ಬೆಳಗಾವಿ ಜಿಲ್ಲೆಯ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯನ್ನು ವಿಭಾಗಿಸುವುದು ಒಳ್ಳೆಯದು. ಆದರೆ ಅದನ್ನು ವೈಜ್ಞಾನಿಕವಾಗಿ ವಿಭಾಗಿಸಬೇಕು ಎಂದು ಹೇಳಿದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…