koragajja thief
ಮಂಗಳೂರು: ಐನಾತಿ ಕಳ್ಳನೋರ್ವನು ಭಕ್ತಿಯಿಂದ ಕೈಮುಗಿದು, ಕೊರಗಜ್ಜನ ಕಾಣಿಕೆ ಹುಂಡಿಯನ್ನೇ ಎಗರಿಸಿ ಪರಾರಿಯಾದ ಘಟನೆ ನಗರದ ಮೇರಿಹಿಲ್ನಲ್ಲಿ ನಡೆದಿದೆ.
ಎ.29ರಂದು ಬೆಳ್ಳಂಬೆಳಗ್ಗೆ 5.52ರ ಸುಮಾರಿಗೆ ಮೇರಿಹಿಲ್ನ ಕೊರಗಜ್ಜನ ಕಟ್ಟೆಗೆ ಬಂದ ಈತ ಮೊದಲಿಗೆ ಭಕ್ತಿಯಿಂದ ಕೈಮುಗಿದಿದ್ದಾನೆ. ಬಳಿಕ ಕಟ್ಟೆಗೊಂದು ಸುತ್ತು ಬಂದು ಕ್ಷಣ ಹೊತ್ತು ಮತ್ತೆ ಕೈಮುಗಿದಿದ್ದಾನೆ. ಬಳಿಕ ಅಲ್ಲಿಯೇ ಇದ್ದ ಕಾಣಿಕೆ ಹುಂಡಿಯನ್ನು ಎಗರಿಸಿ ಹಿಂಭಾಗದಿಂದ ಹೊರಬಂದು ಪರಾರಿಯಾಗಿದ್ದಾನೆ.
ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ
ಕಳ್ಳ ಭಕ್ತನ ಚಹರೆ ಹಾಗೂ ಕರಾಮತ್ತು ಕರಾಮತ್ತು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…