koragajja thief
ಮಂಗಳೂರು: ಐನಾತಿ ಕಳ್ಳನೋರ್ವನು ಭಕ್ತಿಯಿಂದ ಕೈಮುಗಿದು, ಕೊರಗಜ್ಜನ ಕಾಣಿಕೆ ಹುಂಡಿಯನ್ನೇ ಎಗರಿಸಿ ಪರಾರಿಯಾದ ಘಟನೆ ನಗರದ ಮೇರಿಹಿಲ್ನಲ್ಲಿ ನಡೆದಿದೆ.
ಎ.29ರಂದು ಬೆಳ್ಳಂಬೆಳಗ್ಗೆ 5.52ರ ಸುಮಾರಿಗೆ ಮೇರಿಹಿಲ್ನ ಕೊರಗಜ್ಜನ ಕಟ್ಟೆಗೆ ಬಂದ ಈತ ಮೊದಲಿಗೆ ಭಕ್ತಿಯಿಂದ ಕೈಮುಗಿದಿದ್ದಾನೆ. ಬಳಿಕ ಕಟ್ಟೆಗೊಂದು ಸುತ್ತು ಬಂದು ಕ್ಷಣ ಹೊತ್ತು ಮತ್ತೆ ಕೈಮುಗಿದಿದ್ದಾನೆ. ಬಳಿಕ ಅಲ್ಲಿಯೇ ಇದ್ದ ಕಾಣಿಕೆ ಹುಂಡಿಯನ್ನು ಎಗರಿಸಿ ಹಿಂಭಾಗದಿಂದ ಹೊರಬಂದು ಪರಾರಿಯಾಗಿದ್ದಾನೆ.
ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ
ಕಳ್ಳ ಭಕ್ತನ ಚಹರೆ ಹಾಗೂ ಕರಾಮತ್ತು ಕರಾಮತ್ತು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…