DGP murder case investigation
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಸ್ ಅವರ ಹತ್ಯೆ ಪ್ರಕರಣ ಸಂಬಂಧ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ವೇಳೆ ಅನೇಕ ಸ್ಫೋಟಕ ಅಂಶಗಳಯ ಹೊರಬೀಳುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡಿಜಿಪಿ ಪತ್ನಿ ಪಲ್ಲವಿ ಹೇಳಿದ್ದೇನು?
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಆಗಾಗ್ಗ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಬೆಳಗ್ಗೆಯಿಂದ ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು
ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಬೇಕಾಯಿತು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…