Dharmasthala case PAN card torn blouse found excavation continues
ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಅನಾಮಧೇಯ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆತ ತೋರಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಮಣ್ಣನ್ನು ಅಗೆದು ಅಸ್ಥಿಪಂಜರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇಂದು ಮೂರನೇ ದಿನದ ಕಾರ್ಯಾಚರಣೆ ಆರಂಭವಾಗಿದೆ.
ಈಗಾಗಲೇ ಐದು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಇದುವರೆಗೂ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿಲ್ಲ. ಇಂದು ನೇತ್ರಾವತಿ ನದಿ ದಡದಲ್ಲಿ 6ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…