dharmastal case
ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿರುವ 16ನೇ ಪಾಯಿಂಟ್ನಲ್ಲಿ ಎಸ್ಐಟಿ ತಂಡ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಮಾಸ್ಕ್ ಮ್ಯಾನ್ ದೂರುದಾರ ತೋರಿಸಿರುವ ಜಾಗ ಧರ್ಮಸ್ಥಳದ ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ ತಪ್ಪಲಿನಲ್ಲಿ 16ನೇ ಪಾಯಿಂಟ್ ಎಂದು ಗುರುತಿಸಲಾಗಿದ್ದು, ಅಲ್ಲಿ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ ಎಂದು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ಇಬ್ಬರು ಸ್ಥಳೀಯರು ದೂರು ನೀಡಿದ್ದಾರೆ.
ನಮ್ಮನ್ನು ಕರೆದುಕೊಂಡು ಹೋಗಿ, ನಾವು ಜಾಗ ತೋರಿಸುತ್ತೇವೆ. ನಾವು ತೋರಿಸಿದ ಜಾಗವನ್ನು ಶೋಧ ಮಾಡಿ ಎಂದು ಎಸ್ಐಟಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಪಡೆದ ಎಸ್ಐಟಿ ಧರ್ಮಸ್ಥಳ ಠಾಣೆಗೆ ಅಧಿಕೃತ ದೂರು ನೀಡುವಂತೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…