ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ನ ನಾಲ್ವರು ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಟಿ.ಜಯಂತ್, ವಿಠಲಗೌಡ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ವಿಚಾರಣೆ ನಡೆಯಲಿದೆ.
ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ತನಿಖಾ ತಂಡ ಅಂತಿಮ ಹಂತದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದೆ. ಬುರುಡೆ ಗ್ಯಾಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಚಾರ್ಜ್ಶೀಟ್ ತಡೆಯುವ ನಿಟ್ಟಿನಲ್ಲಿ ಬುರುಡೆ ಗ್ಯಾಂಗ್ ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಕೋರ್ಟ್ ಮೊರೆ ಹೋಗಿದೆ.
ಇದನ್ನೂ ಓದಿ:-ಮಂಡ್ಯ| ಟಿಪ್ಪರ್ ಹಾಗೂ ಕಾರಿನ ನಡುವೆ ಡಿಕ್ಕಿ: ಓರ್ವ ಸಜೀವ ದಹನ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…