dharmasthala
ಮಂಗಳೂರು: ಧರ್ಮಸ್ಥಳ ಪ್ರರಕಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಲಿದ್ದಾರೆ.
ಇದನ್ನು ಓದಿ : ಧರ್ಮಸ್ಥಳ | ಮತ್ತೆ ಉತ್ಖನನ ಚಿಂತನೆ ನಡೆಸಿದ ಎಸ್ಐಟಿ
ತನಿಖಾಧಿಕಾರಿ ಜೀತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಂ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ.
ಬಂಗ್ಲಗುಡ್ಡದಲ್ಲಿ ಭೂಮಿ ಅಗೆಯಲಾಗುವುದಿಲ್ಲ. ಬದಲಿಗೆ ಮಹಜರು ನಡೆಯಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…
ಬೆಂಗಳೂರು: ಖ್ಯಾತ ನಟ ಜೂನಿಯರ್ ಎನ್ಟಿಆರ್ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯೊಂದರ ಉದ್ಘಾಟನೆಗೆ…
ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…
ಕುವೈತ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್ ಅಂತರಾಷ್ಟ್ರೀಯ…
ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…
ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…