dharmasthala
ಮಂಗಳೂರು: ಧರ್ಮಸ್ಥಳ ಪ್ರರಕಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಲಿದ್ದಾರೆ.
ಇದನ್ನು ಓದಿ : ಧರ್ಮಸ್ಥಳ | ಮತ್ತೆ ಉತ್ಖನನ ಚಿಂತನೆ ನಡೆಸಿದ ಎಸ್ಐಟಿ
ತನಿಖಾಧಿಕಾರಿ ಜೀತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಂ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ.
ಬಂಗ್ಲಗುಡ್ಡದಲ್ಲಿ ಭೂಮಿ ಅಗೆಯಲಾಗುವುದಿಲ್ಲ. ಬದಲಿಗೆ ಮಹಜರು ನಡೆಯಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…