Mysore
28
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್‌ ಆದೇಶ

high court of karnataka

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಈ ಮೂಲಕ ಬುರುಡೆ ಗ್ಯಾಂಗ್‌ಗೆ ಶಾಕ್‌ ಎದುರಾಗಿದ್ದು, ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ.

ಇದರಿಂದ ಗಿರೀಶ್‌ ಮಟ್ಟಣ್ಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಟಿ.ಜಯಂತ್‌ ಹಾಗೂ ವಿಠ್ಠಲಗೌಡಗೆ ಮತ್ತೆ ತನಿಖೆಗೆ ಬಿಸಿ ಮುಟ್ಟಲಿದೆ.

ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌ ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ.

Tags:
error: Content is protected !!