sameer
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.
ಸಮೀರ್ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದುಕೊಂಡಡು, ಅಂತಿಮವಾಗಿ ಇಂದು ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.
ಈ ಹಿಂದೆ ಸಮೀರ್ನನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಕಣ್ತಪ್ಪಿಸಿಕೊಂಡು ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದುಕೊಂಡು ಬಂಧನದಿಂದ ಪಾರಾಗಿದ್ದರು. ಆದರೆ, ಇದೀಗ ಪೊಲೀಸರು ಸರ್ಚ್ ವಾರೆಂಟ್ ಪಡೆದು ಸಮೀರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…