sameer
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.
ಸಮೀರ್ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದುಕೊಂಡಡು, ಅಂತಿಮವಾಗಿ ಇಂದು ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.
ಈ ಹಿಂದೆ ಸಮೀರ್ನನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಕಣ್ತಪ್ಪಿಸಿಕೊಂಡು ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದುಕೊಂಡು ಬಂಧನದಿಂದ ಪಾರಾಗಿದ್ದರು. ಆದರೆ, ಇದೀಗ ಪೊಲೀಸರು ಸರ್ಚ್ ವಾರೆಂಟ್ ಪಡೆದು ಸಮೀರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…