tejasvi surya
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೂಟ್ಯೂಬರ್ ಸಮೀರ್ ಪರ ದೊಡ್ಡ ಲಾಯರ್ ಬರುತ್ತಿದ್ದಾರೆ. ಲಾಯರ್ಗಳ ಸಂಭಾವನೆಯೇ 5 ಲಕ್ಷ ರೂ ಇದೆ. ಸಮೀರ್ಗೆ ಸಿಎಂ ಸಿದ್ದರಾಮಯ್ಯ ಸಪೋರ್ಟ್ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಆರೋಪ ಮಾಡಿದರು.
ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಧಿಕಾರಿಗಳು ಎಸ್ಐಟಿ ರಚನೆ ಬೇಡ ಎಂದಿದ್ದರು. ಆದರೂ ಸಿದ್ದರಾಮಯ್ಯ ಎಸ್ಐಟಿ ರಚನೆ ಮಾಡಿದ್ದಾರೆ. ಸಿದ್ದರಾಮಯ್ಯ ಯಾರ ಒತ್ತಡಕ್ಕೆ ಎಸ್ಐಟಿ ರಚನೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಧರ್ಮಸ್ಥಳ ಕೇಸ್ ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಇದ್ದು, ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದಾರೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…