SIT team to inspect the site tomorrow
ಬೆಂಗಳೂರು : ಧರ್ಮಸ್ಥಳದ ಸುತ್ತಮುತ್ತಲಿನ ಭಾಗಗಳಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆಗಾಗಿ ರಚಿಸಲಾಗಿರುವ ಎಸ್ಐಟಿ ತಂಡ ಶನಿವಾರ ಅಲ್ಲಿನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದು, ಇನ್ನಷ್ಟು ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಎಸ್ಐಟಿ ಮುಖ್ಯಸ್ಥರಾದ ಪ್ರಣವ್ ಮೊಹಾಂತಿ ಮಾರ್ಗದರ್ಶನದಂತೆ ತಂಡದ ಅಧಿಕಾರಿಗಳು ಬೆಳ್ತಂಗಡಿಯಲ್ಲಿನ ಪೊಲೀಸ್ ಠಾಣೆ ಬಳಿಯ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್ಐಟಿ ಕಚೇರಿ ತೆರೆದಿದ್ದಾರೆ.
ಈ ಕಚೇರಿ ಆರಂಭಿಸಿರುವುದರಿಂದ ಇನ್ನಷ್ಟು ದೂರುಗಳು ದಾಖಲಾಗುವ ಸಾಧ್ಯತೆಗಳಿವೆ.ಎಸ್ಐಟಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರು ಎಸ್ಪಿ ಕಚೇರಿ ಆವರಣದಲ್ಲಿ ಎಸ್ಐಟಿ ಕಚೇರಿ ಸಿದ್ದವಾಗುತ್ತಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…