youtuber sameer
ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿದ್ದೇನೆ ಅಂತ ಹೇಳಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಬಂಧಿಸಿದೆ. ಇದರ ನಡುವೆ ಯುಟ್ಯೂಬರ್ ಸಮೀರ್ ವಿರುದ್ಧವೂ ಬೆಳ್ತಂಗಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.
ದೊಂಬಿ ಮಾಡುವ ಉದ್ದೇಶದಿಂದ ವಿಡಿಯೋ ಮಾಡಿದ ಆರೋಪದಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು, ಶುಕ್ರವಾರ ಸಮೀರ್ ಬಂಧನಕ್ಕೆ ಮುಂದಾಗಿದ್ದರು. ಆದರೆ, ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್ ಅಜ್ಞಾತವಾಗಿದ್ದರು.
ಹೀಗಾಗಿ, ಪೊಲೀಸರು ಶನಿವಾರ ಆತನ ಬೆಂಗಳೂರು ಹಾಗೂ ಬಳ್ಳಾರಿ ನಿವಾಸಕ್ಕೆ ತೆರಳಿ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ಬಂದಿದ್ದರು. ಹೀಗಾಗಿ, ಭಾನುವಾರ ಸಮೀರ್ ಪೊಲೀಸರ ವಿಚಾರಣೆಗೆ ಹಾಜರಾಗಿದ್ದನು. ಮೂವರು ವಕೀಲರ ಸಮೇತ, ದಾಖಲೆ ಹಿಡಿದು ವಿಚಾರಣೆಗೆ ಬಂದಿದ್ದನು.
ಸಮೀರ್ಗೆ 45 ಪ್ರಶ್ನೆ
ತನಿಖಾಧಿಕಾರಿ ನಾಗೇಶ್ ಕದ್ರಿ ಅವರು ಸಮೀರ್ ಎಂಡಿಯನ್ನ ವಿಚಾರಣೆಗೆ ಒಳಪಡಿಸಿದರು. ಧರ್ಮಸ್ಥಳ ಬಗ್ಗೆ ಮಾಡಿದ್ದ ವಿಡಿಯೋ ಮೇಕಿಂಗ್ಗೆ ಸಹಕಾರ ಕೊಟ್ಟಿದ್ಯಾರು? ಆರೋಪಕ್ಕೆ ಸಾಕ್ಷಿ ಇದೆಯಾ ಸೇರಿದಂತೆ ಚಿನ್ನಯ್ಯನ ಲಿಂಕ್ ಬಗ್ಗೆಯೂ ಸೇರಿದಂತೆ ಸುಮಾರು 45 ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…