ರಾಜ್ಯ

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಂಧನ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಒಂದೊಂದೇ ಸತ್ಯಗಳು ಹೊರಗೆ ಬರುತ್ತಿವೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಈ ಬಗ್ಗೆ ನಾನು ಹೆಚ್ಚಿಗೆ ಏನನ್ನೂ ಮಾತನಾಡುವುದಿಲ್ಲ. ಎಸ್‌ಐಟಿ ತನಿಖೆ ಹಂತದಲ್ಲಿರುವುದರಿಂದ ಈ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.

ಇನ್ನು ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿರುವ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇವೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ.
ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

11 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

11 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

11 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

11 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

11 hours ago