ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಸೇರಿದೆ. ಈ ಹೈ ಪ್ರೊಫೈಲ್ ಕೇಸ್ನ ತನಿಖೆ ಶರವೇಗದಲ್ಲಿ ನಡೆಯುತ್ತಿದೆ.
ಕನ್ನಡ ಚಿತ್ರರಂಗವು ಮೃತ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತಿದೆ. ಸದ್ಯ ಈ ಬಗ್ಗೆ ಗಾಂಧಿನಗರದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವಾಗಲೇ, ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ಸ್ಯಾಂಡಲ್ವುಡ್ ಆಕ್ಷನ್ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ನಿಂತಿದ್ದಾರೆ.
ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಹಾಗೂ ತಂಡ ಬುಧವಾರ(ಜೂ. 26) ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದೆ. ಈ ವೇಳೆ ನಟ ಧ್ರುವ ಸರ್ಜಾ ದೂರವಾಣಿ ಮೂಲಕ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕುಟುಂಬದವರ ಜೊತೆ ಮಾತನಾಡಿದ ನಟ ಧ್ರುವ ಸರ್ಜಾ, ನಿಮ್ಮೊಂದಿಗೆ ಸದಾ ನಾವು ಇದ್ದೀವಿ. ಏನೇ ಇದ್ದರೂ ನಮಗೆ ತಿಳಿಸಿ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಮಗನ ಸಾವಿನಲ್ಲಿ ದಿನದೂಡುತ್ತಿರುವ ರೇಣಕುಸ್ವಾಮಿ ಕುಟುಬಂಕ್ಕೆ ಧ್ರುವಸರ್ಜಾ ಅಭಿಮಾನಿಗಳು ಧನಸಹಾಯ ಮಾಡಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…