ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಪ್ರತೀ ವರ್ಷವೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಪೊಲೀಸರು ಆಗಾಗ್ಗೆ ಹಲವು ರೀತಿಗಳಲ್ಲಿ ಎಷ್ಟೇ ತಿಳವಳಿಕೆ ನೀಡುತ್ತಿದ್ದರೂ ಸಹ ಜಾಗೃತರಾಗದೇ ವಿದ್ಯಾವಂತರೇ ಹೆಚ್ಚಾಗಿ ಹಣ ಕಳೆದುಕೊಳ್ಳುತ್ತಿರುವುದು ಕಂಡುಬಂದಿದೆ.
ಕಳೆದ ಎರಡು ವರ್ಷಗಳಲ್ಲಿ ಸೈಬರ್ ವಂಚನಗೊಳಗಾಗಿ ಜನರು ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡಿರುವುದು ವರದಿಯಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,695 ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಈವರೆಗೂ 500 ಮಂದಿ ಸೈಬರ್ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ಸೈಬರ್ ಅಪರಾಧಿಗಳು ತೆರೆದಿದ್ದ 40 ಸಾವಿರ ನಕಲಿ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪತ್ತೆ ಹಚ್ಚಿ ಅವುಗಳನ್ನು ಸ್ಥಗಿತಗೊಳಿಸಿದ್ದಾರೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…