ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಪ್ರತೀ ವರ್ಷವೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಪೊಲೀಸರು ಆಗಾಗ್ಗೆ ಹಲವು ರೀತಿಗಳಲ್ಲಿ ಎಷ್ಟೇ ತಿಳವಳಿಕೆ ನೀಡುತ್ತಿದ್ದರೂ ಸಹ ಜಾಗೃತರಾಗದೇ ವಿದ್ಯಾವಂತರೇ ಹೆಚ್ಚಾಗಿ ಹಣ ಕಳೆದುಕೊಳ್ಳುತ್ತಿರುವುದು ಕಂಡುಬಂದಿದೆ.
ಕಳೆದ ಎರಡು ವರ್ಷಗಳಲ್ಲಿ ಸೈಬರ್ ವಂಚನಗೊಳಗಾಗಿ ಜನರು ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡಿರುವುದು ವರದಿಯಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,695 ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಈವರೆಗೂ 500 ಮಂದಿ ಸೈಬರ್ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ಸೈಬರ್ ಅಪರಾಧಿಗಳು ತೆರೆದಿದ್ದ 40 ಸಾವಿರ ನಕಲಿ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪತ್ತೆ ಹಚ್ಚಿ ಅವುಗಳನ್ನು ಸ್ಥಗಿತಗೊಳಿಸಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…