ಬೆಂಗಳೂರು: ಝೀಕಾ ವೈರಸ್ ಮತ್ತೆ ರಾಜ್ಯದಲ್ಲಿ ಉಲ್ಬಣಗೊಂಡಿದ್ದು, ನಗರದ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಇದರಿಂದಾಗಿ ಇಡೀ ಜಿಗಣಿ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇದರ ಜೊತೆ ಸೋಂಕಿತ ಕುಟುಂಬದವರ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಜನರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಆದರೆ, ಗರ್ಭಿಣಿಯರು ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ಝೀಕಾ ವೈರಸ್ ಪತ್ತೆಯಾಗಿರುವ ಪ್ರದೇಶಗಳ ಒಂದು ಕಿಮೀ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದ್ದು, ಝೀಕಾ ವೈರಸ್ ತಗುಲದಂತೆ ಮನ್ನೆಚ್ಚರಿಕೆ ವಹಿಸಲಾಗುವುದು. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಆದರೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…