ಬೆಂಗಳೂರು: ಝೀಕಾ ವೈರಸ್ ಮತ್ತೆ ರಾಜ್ಯದಲ್ಲಿ ಉಲ್ಬಣಗೊಂಡಿದ್ದು, ನಗರದ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಇದರಿಂದಾಗಿ ಇಡೀ ಜಿಗಣಿ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇದರ ಜೊತೆ ಸೋಂಕಿತ ಕುಟುಂಬದವರ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಜನರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಆದರೆ, ಗರ್ಭಿಣಿಯರು ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ಝೀಕಾ ವೈರಸ್ ಪತ್ತೆಯಾಗಿರುವ ಪ್ರದೇಶಗಳ ಒಂದು ಕಿಮೀ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದ್ದು, ಝೀಕಾ ವೈರಸ್ ತಗುಲದಂತೆ ಮನ್ನೆಚ್ಚರಿಕೆ ವಹಿಸಲಾಗುವುದು. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಆದರೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…