ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಹೊರಡಿಸಿದ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಭ್ರಷ್ಟಾಚಾರದ ಕಿರೀಟ ತೊಟ್ಟವರು ಬಿಎಸ್ ಯಡಿಯೂರಪ್ಪ, ಯಾವುದೇ ಅಧಿಕಾರ ಇಲ್ಲದೇ ಇದ್ದರೂ ವಿಜಯೇಂದ್ರ ಭ್ರಷ್ಟಾಚಾರ ಮಾಡಿದ್ದಾರೆ. ಇಂತಹವರಿಂದ ನೈತಿಕತೆ ಕಲಿಯಬೇಕಾ? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಎಚ್ಡಿಕೆ ಅವರಿಗೆ ಕೆಟ್ಟ ಕೆಲಸಗಳು ಹಾಗೂ ಪಿತೂರಿ ಮಾಡುವುದೇ ಕೆಲಸ. ಹೀಗಾಗಿಯೇ ಕೇವಲ ಒಂದೂವರೆ ವರ್ಷಕ್ಕಿಂತ ಹೆಚ್ಚಿನ ಸಮಯಕ್ಕೆ ಸಿಎಂ ಆಗಲಿಲ್ಲ. ಇವರದ್ದು ಬರೀ ಕೆಟ್ಟ ಕೆಲಸಗಳನ್ನು ಮಾಡುವುದೇ ಆಗಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧವೂ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…