ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮುಡಾ ಆಕ್ರಮಿಸಿಕೊಂಡಿರುವ ಜಾಗದ ಬಗ್ಗೆ ಮುಖ್ಯಮಂತ್ರಿ ಆದ ತಕ್ಷಣ ಬಿಟ್ಟುಕೊಡಬೇಕೆ. ಮೂರು ಎಕರೆ ಹದಿನಾರು ಗುಂಟೆ ಸಿಎಂ ಅವರ ಪತ್ನಿ ಜಾಗವಾಗಿದೆ. ಈ ಅತಿಕ್ರಮಣ ಬಗ್ಗೆ ಮುಡಾ ಕೂಡಾ ತಪ್ಪೊಪ್ಪಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದರು.
50:50 ನಿವೇಶನ ಹಂಚಿಕೆ ವಿಚಾರದಲ್ಲಿ ಸಿಎಂ ಬದಲಿ ಜಾಗವನ್ನು ಒಪ್ಪಿದ್ದಾರೆ. ಆ ಪ್ರಕಾರ ಹೋಗುವುದಾದರೇ ಸಿಎಂ ಅವರು ಕೋರ್ಟ್ ಮೆಟ್ಟಿಲೇರಿ ಜಾಗ ವಾಪಾಸ್ ಕೇಳಬೇಕಿತ್ತು. ಆದರೆ ಸಿಎಂ ಅವರು ಹಾಗೇ ಮಾಡಿಲ್ಲ ಎಂದು ಹೇಳಿದರು. ಜತೆಗೆ ಸಿಎಂ ಅವರು ಬದಲಿ ಜಾಗವನ್ನು ಒಪ್ಪಿಕೊಂಡ ಮೇಲೆ ಇದರಲ್ಲಿ ಭ್ರಷ್ಟಾಚಾರ ಎಲ್ಲಿಂದ ಬರುತ್ತದೆ. ಬಿಜೆಪಿ ಅವರ ಕಥೆಗಳನ್ನು ತೆಗೆದಾಗ ಗೊತ್ತಾಗುತ್ತದೆ ಎಂದು ಕಿಡಿಕಾರಿದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…