ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮುಡಾ ಆಕ್ರಮಿಸಿಕೊಂಡಿರುವ ಜಾಗದ ಬಗ್ಗೆ ಮುಖ್ಯಮಂತ್ರಿ ಆದ ತಕ್ಷಣ ಬಿಟ್ಟುಕೊಡಬೇಕೆ. ಮೂರು ಎಕರೆ ಹದಿನಾರು ಗುಂಟೆ ಸಿಎಂ ಅವರ ಪತ್ನಿ ಜಾಗವಾಗಿದೆ. ಈ ಅತಿಕ್ರಮಣ ಬಗ್ಗೆ ಮುಡಾ ಕೂಡಾ ತಪ್ಪೊಪ್ಪಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದರು.
50:50 ನಿವೇಶನ ಹಂಚಿಕೆ ವಿಚಾರದಲ್ಲಿ ಸಿಎಂ ಬದಲಿ ಜಾಗವನ್ನು ಒಪ್ಪಿದ್ದಾರೆ. ಆ ಪ್ರಕಾರ ಹೋಗುವುದಾದರೇ ಸಿಎಂ ಅವರು ಕೋರ್ಟ್ ಮೆಟ್ಟಿಲೇರಿ ಜಾಗ ವಾಪಾಸ್ ಕೇಳಬೇಕಿತ್ತು. ಆದರೆ ಸಿಎಂ ಅವರು ಹಾಗೇ ಮಾಡಿಲ್ಲ ಎಂದು ಹೇಳಿದರು. ಜತೆಗೆ ಸಿಎಂ ಅವರು ಬದಲಿ ಜಾಗವನ್ನು ಒಪ್ಪಿಕೊಂಡ ಮೇಲೆ ಇದರಲ್ಲಿ ಭ್ರಷ್ಟಾಚಾರ ಎಲ್ಲಿಂದ ಬರುತ್ತದೆ. ಬಿಜೆಪಿ ಅವರ ಕಥೆಗಳನ್ನು ತೆಗೆದಾಗ ಗೊತ್ತಾಗುತ್ತದೆ ಎಂದು ಕಿಡಿಕಾರಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…