ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಲ್ಲಿನ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷರ ಮೇಲಿನ ಗೌರವದಿಂದಾಗಿ ನಾವು ನಿನ್ನೆ ಆಹ್ವಾನದ ಮೇರೆಗೆ ಊಟಕ್ಕೆ ಹೋಗಿದ್ದೆವು. ಇದು ಯಾವುದೇ ಔತಣಕೂಟದ ಸಭೆ ಅಲ್ಲ ಎಂದು ಸ್ಪಷ್ಟಪಡಿಸಿದ್ದರು.
ಇದನ್ನು ಓದಿ: ಎಸ್ಸಿ,ಎಸ್ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ
ಈ ಸಭೆಯನ್ನು ಶಕ್ತಿ ಪ್ರದರ್ಶನ ಎಂದು ಭಾವಿಸಬೇಕಿಲ್ಲ. ನನ್ನ ಪರವಾಗಿ ಯಾರು ಮಾತನಾಡುವ ಅವಶ್ಯಕತೆ ಇಲ್ಲ. 140 ಮಂದಿ ಶಾಸಕರು ಒಂದೇ, ಮುಖ್ಯಮಂತ್ರಿ ಹಾಗೂ ನಾನು ಎಲ್ಲರೂ ಒಂದೇ ಗುಂಪು ಎಂದರು.
ಡಾ.ಯತೀಂದ್ರ ಸಿದ್ರಾಮಯ್ಯ ಅವರ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿಯವರೇ ಪ್ರತಿಕ್ರಿಯೆ ನೀಡುತ್ತಾರೆ ಎಂದು ಜಾರಿಕೊಂಡರು.
ಇದೇ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಿಂಡಲಗದಲ್ಲಿ ಕಾಂಗ್ರೆಸ್? ಕಚೇರಿ ಹಾಗೂ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…