Stop Tug-of-War Over Leadership Debate; Focus on Development Instead
ಮಂಡ್ಯ : ಸೆ.4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ ( Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬAಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ದವಾಗಿ ( Time Bound ) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೂಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…