ಬೆಂಗಳೂರು: ಹೈಕಮಾಂಡ್ ಹೇಳಿದ ಮೇಲೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಹೈಕಮಾಂಡ್ ನಾಯಕರು ಅದರ ಬಗ್ಗೆ ತೀರ್ಮಾನ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಹರಿಪ್ರಸಾದ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಶಾಸಕರು ಹೇಳಿರುವ ಬಗ್ಗೆ ನಾನು ಕಮೆಂಟ್ ಮಾಡೋಕೆ ಆಗಲ್ಲ. ಎಐಸಿಸಿ ಅಧ್ಯಕ್ಷರು ಹೇಳಿದ ಮೇಲೆ ಎಲ್ಲರೂ ಫಾಲೋ ಮಾಡಬೇಕು. ಹೀಗಿದ್ದರೂ ಮಾತನಾಡುತ್ತಿದ್ದಾರೆ ಅಂದರೆ ಈ ಬಗ್ಗೆ ನಾಯಕರೇ ತೀರ್ಮಾನ ಮಾಡಬೇಕು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷದ ಶಿಸ್ತು ಅನ್ನೋದು ಸಿದ್ದರಾಮಯ್ಯ, ಡಿಕೆಶಿ, ಹರಿಪ್ರಸಾದ್ ಎಂದು ಬರಲ್ಲ. ಅಶಿಸ್ತು ಅಂದ್ರೆ ಅದು ಅಶಿಸ್ತೇ. ಯಾರೇ ಅಶಿಸ್ತು ತೋರಿಸಿದ್ರೆ ಪಕ್ಷದಲ್ಲಿ ಶಿಸ್ತು ಸಮಿತಿ ಇದೆ. ಆ ಸಮಿತಿ ಅವರು ಯಾವುದು ಶಿಸ್ತು, ಯಾವುದು ಅಶಿಸ್ತು ಎಂದು ತೀರ್ಮಾನ ಮಾಡಬೇಕು ಎಂದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…