ಬೆಂಗಳೂರು: ಹೈಕಮಾಂಡ್ ಹೇಳಿದ ಮೇಲೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಹೈಕಮಾಂಡ್ ನಾಯಕರು ಅದರ ಬಗ್ಗೆ ತೀರ್ಮಾನ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಹರಿಪ್ರಸಾದ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಶಾಸಕರು ಹೇಳಿರುವ ಬಗ್ಗೆ ನಾನು ಕಮೆಂಟ್ ಮಾಡೋಕೆ ಆಗಲ್ಲ. ಎಐಸಿಸಿ ಅಧ್ಯಕ್ಷರು ಹೇಳಿದ ಮೇಲೆ ಎಲ್ಲರೂ ಫಾಲೋ ಮಾಡಬೇಕು. ಹೀಗಿದ್ದರೂ ಮಾತನಾಡುತ್ತಿದ್ದಾರೆ ಅಂದರೆ ಈ ಬಗ್ಗೆ ನಾಯಕರೇ ತೀರ್ಮಾನ ಮಾಡಬೇಕು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷದ ಶಿಸ್ತು ಅನ್ನೋದು ಸಿದ್ದರಾಮಯ್ಯ, ಡಿಕೆಶಿ, ಹರಿಪ್ರಸಾದ್ ಎಂದು ಬರಲ್ಲ. ಅಶಿಸ್ತು ಅಂದ್ರೆ ಅದು ಅಶಿಸ್ತೇ. ಯಾರೇ ಅಶಿಸ್ತು ತೋರಿಸಿದ್ರೆ ಪಕ್ಷದಲ್ಲಿ ಶಿಸ್ತು ಸಮಿತಿ ಇದೆ. ಆ ಸಮಿತಿ ಅವರು ಯಾವುದು ಶಿಸ್ತು, ಯಾವುದು ಅಶಿಸ್ತು ಎಂದು ತೀರ್ಮಾನ ಮಾಡಬೇಕು ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…