ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಸಂಜೆ 4 ಗಂಟೆಗೆ ಗ್ಯಾಸ್ ಸಿಲಿಂಡರ್ಗಳ ಜೊತೆ ಸಭೆ ಇದೆ. ಸಿಎಸ್ ಅವರ ನೇತೃತ್ವದಲ್ಲಿ ಸಭೆ ಮಾಡಲಾಗುತ್ತದೆ. ಅವರು ನಿಮಗೆ ಅಪ್ಡೇಟ್ ಮಾಡುತ್ತಾರೆ. ಕ್ರಮೇಣ ನಿಧಾನವಾಗಿ ಸಮಸ್ಯೆ ಬಗೆಹರಿಯುತ್ತದೆ. ಎರಡು ಕಾರ್ಗೋ ಹಡಗುಗಳು ಬಂದಿರುವುದರಿಂದ ಅನುಕೂಲ ಆಗುತ್ತದೆ ಎಂದು ಹೇಳಿದರು.
ಈಗಾಗಲೇ ವಾಣಿಜ್ಯ ಎಲ್ಪಿಜಿ ಸರಬರಾಜು ಕೊರತೆ ಹಿನ್ನೆಲೆ ಬೆಂಗಳೂರಿನಲ್ಲಿ ಅನೇಕ ಹೋಟೆಲ್ಗಳು ಮುಚ್ಚಿವೆ. ಇನ್ನೂ ಹಲವು ಹೋಟೆಲ್ಗಳು ತಮ್ಮ ಮನೆಯಲ್ಲಿ ಬದಲಾವಣೆ ಮಾಡಿದ್ದು, ಇಂಡಕ್ಷನ್ ಹಾಗೂ ಕಟ್ಟಿಗೆ ಮೂಲಕ ಅಡುಗೆ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…