ರಾಜ್ಯ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

ಕಲಬುರ್ಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.

ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲ ವಿಚಾರ ಕಲಬುರ್ಗಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ: ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ

ಚಿತ್ತಾಪುರದಲ್ಲಿ 300 ಕಾರ್ಯಕರ್ತರಿಂದ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಎಜಿ ಶಶಿಕಿರಣ ಶೆಟ್ಟಿ ಕಲಬುರ್ಗಿ ಹೈಕೋರ್ಟ್‌ ಪೀಠಕ್ಕೆ ಮಾಹಿತಿ ನೀಡಿದ್ದಾರೆ.

ಒಂದು ಬಾರಿಯ ಅವಕಾಶವಾಗಿ ಸರ್ಕಾರ ಪಥಸಂಚಲನಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್.‌16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago