Eshwara Khandre
ಬೆಂಗಳೂರು: ಬಿಗ್ಬಾಸ್ ಬಂದ್ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.
ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು, ಡಿಕೆಶಿ ಅವರ ನಟ್ಟು ಬೋಲ್ಟ್ ಟೀಕೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ.
ಇದನ್ನು ಓದಿ : ಬಿಗ್ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋಸ್
ಡಿ.ಕೆ.ಶಿವಕುಮಾರ್ ಹೇಳಿದ ಮಾತಿಗೆ ತಳುಕು ಹಾಕುವುದು ಸರಿಯಲ್ಲ. ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಸ್ಟುಡಿಯೋದವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ತೀರ್ಪು ಬಂದ ಮೇಲೆ ತೀರ್ಮಾನ ಮಾಡಲಾಗುತ್ತದೆ. ಹೈಕೋರ್ಟ್ ಅನುಮತಿ ಪಡೆದು ಸ್ಟುಡಿಯೋ ನಡೆಸಲಿ. ಸ್ಟುಡಿಯೋ ಮಾಲೀಕರು ನೋಟಿಸ್ಗೆ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದೆ ಎಂದು ಹೇಳಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…