ರಾಮನಗರ : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ. ಈಗಾಗಿ ಈ ಕ್ಷೇತ್ರವನ್ನ ಹೇಗಾದ್ರೂ ಮಾಡಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಅಂತ ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.
ಅಲ್ಲದೆ ಈ ಚುನಾವಣೆಯನ್ನ ಫುಲ್ ಸೀರಿಯಸ್ ಆಗಿ ಡಿಕೆ ಶಿವಕುಮಾರ್ ತೆಗೆದುಕೊಂಡಂತೆ ಕಾಣುತ್ತಿದ್ದು, ಮತ್ತೆ ಚನ್ನಪಟ್ಟಣ ಪ್ರವಾಸವನ್ನು ಮುಂದುವರೆಸಿದ್ದಾರೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಮೂರು ಬಾರಿ ಕಾರ್ಯಕ್ರಮಗಳನ್ನ ನಡೆಸಿ ಯಶ್ವಸಿಗೊಳಿಸಿದ್ದಾರೆ. ಹೀಗಿದ್ದರೂ ಸಹ ಜುಲೈ ೧ ರಿಂದ ಮತ್ತೆ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 1 ರಂದು ಭೂಹಳ್ಳಿ, ವಿರಾಪಿಕ್ಷಿಪುರ ಗ್ರಾಮಕ್ಕೆ ಭೇಟಿ ಮತ್ತು ಜುಲೈ-2 ರಂದು ಮಳೂರು, ಹೊಂಗನೂರಿಗೆ ಭೇಟಿ ನೀಡಲಿದ್ದಾರೆ. ಅಲ್ಲದೆ ಜುಲೈ-3ರಂದು ಚನ್ನಪಟ್ಟಣ ಟೌನ್ ನಲ್ಲಿ ಎರಡು ಕಡೆ ಕಾರ್ಯಕ್ರಮ ಬಳಿಕ ಜನಸ್ಪಂದನ ಸಭೆ ಕೂಡ ನಡೆಸಲಿದ್ದಾರೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…