ರಾಜ್ಯ

ಮತ್ತೆ ೩ ದಿನ ಚನ್ನಪಟ್ಟಣ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ಪ್ರವಾಸ

ರಾಮನಗರ : ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ. ಈಗಾಗಿ ಈ ಕ್ಷೇತ್ರವನ್ನ ಹೇಗಾದ್ರೂ ಮಾಡಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಅಂತ ಕಾಂಗ್ರೆಸ್‌ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

ಅಲ್ಲದೆ ಈ ಚುನಾವಣೆಯನ್ನ ಫುಲ್‌ ಸೀರಿಯಸ್‌ ಆಗಿ ಡಿಕೆ ಶಿವಕುಮಾರ್‌ ತೆಗೆದುಕೊಂಡಂತೆ ಕಾಣುತ್ತಿದ್ದು, ಮತ್ತೆ ಚನ್ನಪಟ್ಟಣ ಪ್ರವಾಸವನ್ನು ಮುಂದುವರೆಸಿದ್ದಾರೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಮೂರು ಬಾರಿ ಕಾರ್ಯಕ್ರಮಗಳನ್ನ ನಡೆಸಿ ಯಶ್ವಸಿಗೊಳಿಸಿದ್ದಾರೆ. ಹೀಗಿದ್ದರೂ ಸಹ   ಜುಲೈ ೧ ರಿಂದ ಮತ್ತೆ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.

ಜುಲೈ 1 ರಂದು ಭೂಹಳ್ಳಿ, ವಿರಾಪಿಕ್ಷಿಪುರ ಗ್ರಾಮಕ್ಕೆ ಭೇಟಿ ಮತ್ತು ಜುಲೈ-2‌ ರಂದು ಮಳೂರು, ಹೊಂಗನೂರಿಗೆ ಭೇಟಿ ನೀಡಲಿದ್ದಾರೆ. ಅಲ್ಲದೆ  ಜುಲೈ-3‌ರಂದು ಚನ್ನಪಟ್ಟಣ ಟೌನ್ ನಲ್ಲಿ ಎರಡು ಕಡೆ ಕಾರ್ಯಕ್ರಮ ಬಳಿಕ ಜನಸ್ಪಂದನ ಸಭೆ ಕೂಡ ನಡೆಸಲಿದ್ದಾರೆ

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

57 mins ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

1 hour ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

2 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

3 hours ago