ರಾಮನಗರ : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ. ಈಗಾಗಿ ಈ ಕ್ಷೇತ್ರವನ್ನ ಹೇಗಾದ್ರೂ ಮಾಡಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಅಂತ ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.
ಅಲ್ಲದೆ ಈ ಚುನಾವಣೆಯನ್ನ ಫುಲ್ ಸೀರಿಯಸ್ ಆಗಿ ಡಿಕೆ ಶಿವಕುಮಾರ್ ತೆಗೆದುಕೊಂಡಂತೆ ಕಾಣುತ್ತಿದ್ದು, ಮತ್ತೆ ಚನ್ನಪಟ್ಟಣ ಪ್ರವಾಸವನ್ನು ಮುಂದುವರೆಸಿದ್ದಾರೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಮೂರು ಬಾರಿ ಕಾರ್ಯಕ್ರಮಗಳನ್ನ ನಡೆಸಿ ಯಶ್ವಸಿಗೊಳಿಸಿದ್ದಾರೆ. ಹೀಗಿದ್ದರೂ ಸಹ ಜುಲೈ ೧ ರಿಂದ ಮತ್ತೆ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 1 ರಂದು ಭೂಹಳ್ಳಿ, ವಿರಾಪಿಕ್ಷಿಪುರ ಗ್ರಾಮಕ್ಕೆ ಭೇಟಿ ಮತ್ತು ಜುಲೈ-2 ರಂದು ಮಳೂರು, ಹೊಂಗನೂರಿಗೆ ಭೇಟಿ ನೀಡಲಿದ್ದಾರೆ. ಅಲ್ಲದೆ ಜುಲೈ-3ರಂದು ಚನ್ನಪಟ್ಟಣ ಟೌನ್ ನಲ್ಲಿ ಎರಡು ಕಡೆ ಕಾರ್ಯಕ್ರಮ ಬಳಿಕ ಜನಸ್ಪಂದನ ಸಭೆ ಕೂಡ ನಡೆಸಲಿದ್ದಾರೆ
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…