ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜಿಸಿದ್ದಾರೆ.
ಇಂದು ರಾತ್ರಿ ನಗರದ ಖಾಸಗಿ ಹೋಟೆಲ್ನಲ್ಲಿ ಔತಣಕೂಟ ನಡೆಯಲಿದೆ. ಎಲ್ಲಾ ಶಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎನ್ನಲಾಗಿದೆ.
ನನ್ನ ಬದುಕಿನ ಪಯಣದಲ್ಲಿ ಇದೊಂದು ಅದ್ಭುತ ಕ್ಷಣ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಈ ಸುದೀರ್ಘ ಪಯಣದಲ್ಲಿ ನನಗೆ ಸಹಕರಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಾಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…