dk shivakumar international trip
ಬೆಂಗಳೂರು: ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ಕೊಡಲು ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ.
ಇದನ್ನೂ ಓದಿ:- ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ
ಕೊಟ್ಟ ಮಾತಿನಂತೆ ಇದೀಗ ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆಯ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದೇವೆ. ಕರಾವಳಿ ಪ್ರವಾಸೋದ್ಯಮ, ಬಂದರು ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಪ್ಪುಪಟ್ಟಿ ಪ್ರದರ್ಶನ
ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…