ಪ್ರತ್ಯೇಕ ರಾಷ್ಟ್ರದ ಕುರಿತು ಡಿಕೆ ಸುರೇಶ್ ನೀಡಿದ ಹೇಳಿಕೆಗೆ ಬಿಜೆಪಿಯ ನಾಯಕರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದು, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಇಂತಹ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಹೊರಹಾಕಿದ್ದರು.
ಈ ಕುರಿತು ಇಂದು ( ಫೆಬ್ರವರಿ 10 ) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಕೆಎಸ್ ಈಶ್ವರಪ್ಪನ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ, ನಮ್ಮ ಸುದ್ದಿಗೆ ಬಂದವರಿಗೆ ಒಂದೇ ಹಂತದಲ್ಲಿ ಸೆಟಲ್ಮೆಂಟ್ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ.
“ಈಶ್ವರಪ್ಪ ಕ್ಷಮೆ ಕೇಳಲಿ ಅಂತ ನಾನು ಹೇಳುತ್ತಿಲ್ಲ. ಅವರ ಒಂದು ರೌಂಡ್ ಸೆಟಲ್ಮೆಂಟ್ ಆಗಿದೆ. ಅಸೆಂಬ್ಲಿಯಲ್ಲಿ ಏನೋ ಮಾತನಾಡಿದ್ದರು. ನಮ್ಮ ತಂದೆಯನ್ನು ನೆನಪಿಸಿಕೊಂಡಿದ್ರು. ಇವಾಗ ಎಲ್ಲಿದ್ದಾರೆ ಈಶ್ವರಪ್ಪ? ನಮ್ಮ ಸುದ್ದಿಗೆ ಯಾರಾರು ಬಂದಿದ್ದಾರೋ ಅವರದ್ದೆಲ್ಲಾ ಒಂದೊಂದೇ ಹಂತದಲ್ಲಿ ಸೆಟಲ್ಮೆಂಟ್ ಆಗ್ತಿದೆ. ಗುಂಡಿಕ್ಕಿ ಕೊಲ್ಲಬೇಕು ಅಂತಾರೆ, ಕೊಲ್ಲಲಿ ಬಿಡಿ. ಈ ಬೆದರಿಕೆಗೆಲ್ಲಾ ಹೆದರೋ ರಕ್ತ ಅಲ್ಲ ಡಿಕೆ ಸುರೇಶ್ ಅವರದ್ದು” ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…