dk shivakumara
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತ ನೆನೆದು ಡಿಸಿಎಂ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ದುರಂತ ನೆನೆದು ಮಾತನಾಡಿದ ಅವರು, ಮೃತಪಟ್ಟವರು ಎಳೆ ವಯಸ್ಸಿನವರು, ನೋವಿನ ಘಟನೆ ಆಗಿದೆ. ನಮ್ಮ ರಾಜ್ಯದಲ್ಲಿ ಇಂತಹ ಘಟನೆ ಆಗುತ್ತದೆ ಎಂದು ನಿರೀಕ್ಷೆ ಕೂಡ ಮಾಡಿರಲಿಲ್ಲ. ಮೃತಪಟ್ಟವರು ಅತ್ಯಂತ ಎಳೆ ವಯಸ್ಸಿನವರು. ಅವರ ಕುಟುಂಬದವರ ಕಣ್ಣೀರು ನೋಡುವುದಕ್ಕೆ ಆಗುತ್ತಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ ಎಂದರು. ಅವರವರ ಕಾಲದಲ್ಲಿ ಏನೇನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ ಎಂದರು.
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…