ಬೆಂಗಳೂರು: ಚನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಸ್ಪರ್ಧೇ ಮಾಡಿದರೇ ಅವರ ರಾಜಕೀಯ ಜೀವನ ಅಂತ್ಯ ಕಾಣಲಿದೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟಕ್ಕರ್ ಕೊಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನ ರಾಜಕೀಯ ಅಂತ್ಯದ ಬಗ್ಗೆ ಜನರು ತೀರ್ಮಾನಿಸುತ್ತಾರೆ. ದೊಡ್ಡವರ ಮಾತಿನ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.
ನಾನು ಚನ್ನಪಟ್ಟಣ ಜನರ ಬಳಿ ಬಂದಿದ್ದೇನೆ. ನಿಮ್ಮ ಋಣ ತೀರಿಸಲು ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.
ನನ್ನ ಹಿಂದೆ ಒಂದು ಶಕ್ತಿಯಿದೆ. ಅದುವೇ ಜನರು ಜನರು ನಮಗೆ ಮತ ನೀಡುವ ವಿಶ್ವಾಸವಿದ್ದು, ಉಪ ಚುನಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜತೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಅವರು ಹೇಳಿದರು.
ಡಿಕೆ ಸುರೇಶ್ ಅವರಿಗೆ ತಮ್ಮ ಸ್ವಕ್ಷೇತ್ರ ಕನಕಪುರ ಬಿಟ್ಟುಕೊಟ್ಟು, ಮಾಜಿ ಸಿಎಂ ಎಚ್ಡಿಕೆ ಅವರಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಡಿಕೆ ಶಿವಕುಮಾರ್ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಊಹಿಸಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…