ರಾಮನಗರ: ಡಾ.ಮಂಜುನಾಥ್ರನ್ನು ಜಯದೇವ ಡೈರೆಕ್ಟರ್ ಹುದ್ದೆಯಿಂದ ತೆಗೆಸಲು ಡಿಕೆ ಶಿವಕುಮಾರ್ ಪ್ರಯತ್ನ ಮಾಡಿದ್ದರು. ಈ ಬಗ್ಗೆ ಎಸ್ಎಂ ಕೃಷ್ಣಗೆ ಚೀಟಿ ಕೊಟ್ಟಿದ್ದರು ಎಂದು ಹೆಚ್ಡಿ ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಕನಕಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಮಾತನಾಡಿದ ಅವರು ಇಡೀ ವಿಶ್ವದಲ್ಲೇ 2 ಸಾವಿರ ಬೆಡ್ಗಳನ್ನು ಹೊಂದಿರುವ ಹೃದಯ ಸಂಬಂಧಿ ಆಸ್ಪತ್ರೆ ಇಲ್ಲ, ಅಂತಹ ಆಸ್ಪತ್ರೆ ಮಾಡಿದ್ದು ಡಾ.ಮಂಜುನಾಥ್. ಇದನ್ನ ಮನಗಂಡು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 8 ಲಕ್ಷ ಜನರಿಗೆ ಉಚಿತ ಚಿಕಿತ್ಸೆ ಕೊಟ್ಟ ಮಂಜುನಾಥ್ರನ್ನು ನಮಗೆ ಕೊಡಿ, ಅವರ ಸೇವೆ ದೇಶಕ್ಕೆ ಬೇಕು ಎಂದ್ರು ಮೋದಿ ಅವರು ಎಂದು ದೇವೇಗೌಡ ಹೇಳಿದರು.
ಡಾ.ಮಂಜುನಾಥ್ ಒಬ್ಬ ಪ್ರಾಮಾಣಿಕ ವೈದ್ಯ. ದಯಮಾಡಿ ಡಾ.ಮಂಜುನಾಥ್ ಅವರನ್ನ ಗೆಲ್ಲಿಸಿಕೊಂಡು ಬನ್ನಿ. ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ ಎಂದು ಮನವಿ ಮಾಡಿದರು. ಕಾಂಗ್ರೆಸ್ನವರು ಮೂರು ಜನ ಡಾ.ಮಂಜುನಾಥ್ ಎಂಬುವವರನ್ನ ನಿಲ್ಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…