ರಾಮನಗರ: ಡಾ.ಮಂಜುನಾಥ್ರನ್ನು ಜಯದೇವ ಡೈರೆಕ್ಟರ್ ಹುದ್ದೆಯಿಂದ ತೆಗೆಸಲು ಡಿಕೆ ಶಿವಕುಮಾರ್ ಪ್ರಯತ್ನ ಮಾಡಿದ್ದರು. ಈ ಬಗ್ಗೆ ಎಸ್ಎಂ ಕೃಷ್ಣಗೆ ಚೀಟಿ ಕೊಟ್ಟಿದ್ದರು ಎಂದು ಹೆಚ್ಡಿ ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಕನಕಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಮಾತನಾಡಿದ ಅವರು ಇಡೀ ವಿಶ್ವದಲ್ಲೇ 2 ಸಾವಿರ ಬೆಡ್ಗಳನ್ನು ಹೊಂದಿರುವ ಹೃದಯ ಸಂಬಂಧಿ ಆಸ್ಪತ್ರೆ ಇಲ್ಲ, ಅಂತಹ ಆಸ್ಪತ್ರೆ ಮಾಡಿದ್ದು ಡಾ.ಮಂಜುನಾಥ್. ಇದನ್ನ ಮನಗಂಡು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 8 ಲಕ್ಷ ಜನರಿಗೆ ಉಚಿತ ಚಿಕಿತ್ಸೆ ಕೊಟ್ಟ ಮಂಜುನಾಥ್ರನ್ನು ನಮಗೆ ಕೊಡಿ, ಅವರ ಸೇವೆ ದೇಶಕ್ಕೆ ಬೇಕು ಎಂದ್ರು ಮೋದಿ ಅವರು ಎಂದು ದೇವೇಗೌಡ ಹೇಳಿದರು.
ಡಾ.ಮಂಜುನಾಥ್ ಒಬ್ಬ ಪ್ರಾಮಾಣಿಕ ವೈದ್ಯ. ದಯಮಾಡಿ ಡಾ.ಮಂಜುನಾಥ್ ಅವರನ್ನ ಗೆಲ್ಲಿಸಿಕೊಂಡು ಬನ್ನಿ. ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ ಎಂದು ಮನವಿ ಮಾಡಿದರು. ಕಾಂಗ್ರೆಸ್ನವರು ಮೂರು ಜನ ಡಾ.ಮಂಜುನಾಥ್ ಎಂಬುವವರನ್ನ ನಿಲ್ಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…