ರಾಜ್ಯ

ಗೃಹ ಸಚಿವ ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡಿ ಅವರ ಜೊತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು, ಬೇಕಾದಷ್ಟು ಜನ ಟ್ರಸ್ಟ್‌ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ ಉಡುಗೊರೆಗಳನ್ನು ಕೊಟ್ಟಿರಬಹುದು. ಪರಮೇಶ್ವರ್‌ ಅವರಂತಹ ಪ್ರಭಾವಿ ವ್ಯಕ್ತಿ ಬೇರೆಯವರಿಗೆ ಸ್ಮಗ್ಲಿಂಗ್‌ ಮಾಡಲು ಹೇಳಲು ಸಾಧ್ಯವಿಲ್ಲ ಎಂದರು.

ಪರಮೇಶ್ವರ್‌ ಜೊತೆ ಮಾತನಾಡಿದ್ದೇನೆ. ರನ್ಯಾರಾವ್‌ಗೆ 25 ಲಕ್ಷ ರೂ ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೂ ಆ ಹಣ ಕೊಟ್ಟಿರಬಹುದು. ಪರಮೇಶ್ವರ್‌ ಅವರು ಕಾನೂನಿಗೆ ತಲೆಬಾಗುವ ವ್ಯಕ್ತಿ. ಅವರ ಬಗ್ಗೆ ನಮಗೆ ಹೆಮ್ಮೆಯಿದೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

3 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

6 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

7 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

7 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

8 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

8 hours ago