ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿ ಅವರ ಜೊತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು, ಬೇಕಾದಷ್ಟು ಜನ ಟ್ರಸ್ಟ್ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ ಉಡುಗೊರೆಗಳನ್ನು ಕೊಟ್ಟಿರಬಹುದು. ಪರಮೇಶ್ವರ್ ಅವರಂತಹ ಪ್ರಭಾವಿ ವ್ಯಕ್ತಿ ಬೇರೆಯವರಿಗೆ ಸ್ಮಗ್ಲಿಂಗ್ ಮಾಡಲು ಹೇಳಲು ಸಾಧ್ಯವಿಲ್ಲ ಎಂದರು.
ಪರಮೇಶ್ವರ್ ಜೊತೆ ಮಾತನಾಡಿದ್ದೇನೆ. ರನ್ಯಾರಾವ್ಗೆ 25 ಲಕ್ಷ ರೂ ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೂ ಆ ಹಣ ಕೊಟ್ಟಿರಬಹುದು. ಪರಮೇಶ್ವರ್ ಅವರು ಕಾನೂನಿಗೆ ತಲೆಬಾಗುವ ವ್ಯಕ್ತಿ. ಅವರ ಬಗ್ಗೆ ನಮಗೆ ಹೆಮ್ಮೆಯಿದೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ತಿಳಿಸಿದರು.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…