dk shivakumara
ಬೆಂಗಳೂರು : ಅಭಿಮಾನಿ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ ಕಂಟ್ರೊಲ್ಡ್ ಕ್ರೌಡ್ ಆಯ್ತು. ಹೀಗಾಗಿ ತೆರೆದ ವಾಹನದಲ್ಲಿ ವಿಜಯೋತ್ಸವ ಮೆರವಣಿಗೆ ರದ್ದು ಮಾಡಿದ್ದೆವು. ಪರಿಸ್ಥಿತಿ ಬಗ್ಗೆ ಬೆಳಿಗ್ಗೆನೆ ಗಮನಿಸಿದ್ದೇವು. ಅದಕ್ಕೆ ನಾವು ಮೆರವಣಿಗೆಯನ್ನು ರದ್ದು ಮಾಡಿ, ಕ್ಲೋಸ್ ವಾಹನದಲ್ಲಿ ಆಟಗಾರರನು ಕರೆತಂದೆವು ಎಂದು ವಿವರಿಸಿದರು.
ನಾವು ಅನೇಕ ಸಿದ್ಧತೆ ಮಾಡಿಕೊಂಡಿದ್ದೇವು. ಆದರೂ, ಹೀಗಾಗಿದೆ. ಆಸ್ಪತ್ರೆಗೆ ಹೋಗಿ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.
ಇನ್ನೂ ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ, ಆರ್ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು
ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…